ದಿ. 29.01.2026 ರಂದು ಧಾರವಾಡ ಮಾನ್ಯ ಜಿಲ್ಲಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿಯಾಗಿ, ಮಾವು ಬೆಳೆಗಾರರ ಬಳಗದ ವತಿಯಿಂದ ಮಾವು ಅಭಿವೃದ್ಧಿ ಸಮಸ್ಯೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ತೋಟಗಾರಿಕೆ ಅಧಿಕಾರಿಗಳಿಗೆ ನಿರ್ದೇಶಗಳನ್ನು ನೀಡಿ ರೈತರಿಗೆ ಪರಿಹಾರಗಳನ್ನು ಸೂಚಿಸಲು ಅದೇಶಿಸಿದರು.